ತಿಪಟೂರು : ಅಪಘಾತ ; ಕಾಲೇಜು ಆರಂಭದ ದಿನವೇ ವಿದ್ಯಾರ್ಥಿ ಸಾವು!!

 ತಿಪಟೂರು :

    ಟ್ಯಾಂಕರ್ ಮತ್ತು ದ್ವಿಚಕ್ರವಾಹನದ ನಡುವೆ ಆದ ಅಪಘಾತ ಸಂಭವಿಸಿ ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿಯೋರ್ವ ಅಪಘಾತದಲ್ಲಿ ಮರಣಹೊಂದಿರುವ ದುರ್ಘಟನೆ ತಾಲ್ಲೂಕಿನ ವೈ.ಟಿ.ರಸ್ತೆಯ ಹೆಡಗರಹಳ್ಳಿ ಬಳಿ ನಡೆದಿದೆ.

    ಚನ್ನರಾಯಪಟ್ಟಣ ತಾಲ್ಲೂಕಿನ ಚೀಚಗೊಂಡನಹಳ್ಳಿಯ ಶಶಾಂಕ್ (20) ಮೃತ ಯುವಕ. ಈತ ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಡಿಪ್ಲಮೋ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದುಬಂದಿದೆ.

      ಕೊರೊನಾ ಹಾವಳಿಯಿಂದ 2019 ರ ಮಾರ್ಚ್ನಲ್ಲಿ ಮುಚ್ಚಿದ್ದ ಶಾಲೆ-ಕಾಲೇಜುಗಳು ಇಂದು ಪುನಾರಂಭಗೊಂಡಿವೆ. ಈ ಹೊತ್ತಿನಲ್ಲೇ  ಇಂತಹ ದುರ್ಘಟನೆ ಸಂಭವಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap