ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್‌ ವೈಭವೀಕರಣಕ್ಕೆ ಬ್ರೇಕ್..!ಶಿಕ್ಷಣ ಸಚಿವರು ಹೇಳಿದ್ದೇನು..?

ಬೆಂಗಳೂರು:  ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್‌ ವೈಭವೀಕರಣಕ್ಕೆ ಬ್ರೇಕ್‌ ಹಾಕಲಾಗಿದೆ ಎಂಬ ಸುದ್ದಿ ಹರಿದಾಡ್ತಿದೆ. ಕೇವಲ ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಸಲು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ತೀರ್ಮಾನ ಮಾಡಲಾಗಿದೆ. ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಹಾಕಲಾಗಿದೆ ಈ ಬಗ್ಗೆ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಭ್ರಷ್ಟಾಚಾರದ ದಾಳಿಗಳು ಮತ್ತು ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ…. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಟಿಪ್ಪು ಸುಲ್ತಾನ್‌ ಇತಿಹಾಸ ಪಠ್ಯದಿಂದ … Continue reading ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್‌ ವೈಭವೀಕರಣಕ್ಕೆ ಬ್ರೇಕ್..!ಶಿಕ್ಷಣ ಸಚಿವರು ಹೇಳಿದ್ದೇನು..?