ಇಂದು, ನಾಳೆ ಭಾರತ್ ಬಂದ್ ಗೆ ಕರೆ: ದೇಶಾದ್ಯಂತ ಮುಷ್ಕರ: ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ

ನವದೆಹಲಿ:  ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ.  ಈ ಇಬ್ಬರಿಂದ ಪಂದ್ಯ ಸೋತೆವು; 205 ರನ್ ಗಳಿಸಿಯೂ ಪಂಜಾಬ್ ವಿರುದ್ಧ ಸೋತಿದ್ದೇಕೆ ಎಂಬುದನ್ನು ಬಿಚ್ಚಿಟ್ಟ ಫಾಫ್ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ … Continue reading ಇಂದು, ನಾಳೆ ಭಾರತ್ ಬಂದ್ ಗೆ ಕರೆ: ದೇಶಾದ್ಯಂತ ಮುಷ್ಕರ: ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ