ತುಮಕೂರು:
ಕರ್ತವ್ಯಲೋಪದ ಆರೋಪದ ಮೇರೆಗೆ ನಗರದ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಆದೇಶಿಸಿದ್ದಾರೆ.
ಇವರ ವಿರುದ್ಧ ಕರ್ತವ್ಯ ಲೋಪ ಕೇಳಿ ಬಂದಿದ್ದರಿಂದ ಈ ಕ್ರಮ ಜರುಗಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/Police-.jpg)