ವಿದ್ಯುತ್ ಅವಘಡ : ತೆಂಗು-ಅಡಕೆ ಮರಗಳಿಗೆ ಹಾನಿ

ಮಧುಗಿರಿ

     ವಿದ್ಯುತ್ ಅವಘಡದಿಂದಾಗಿ ಫಸಲಿಗೆ ಬಂದಿದ್ದ ಅಡಕೆ ಹಾಗೂ ತೆಂಗಿನ ಮರಗಳು ಸುಟ್ಟು ಕರಕಲಾಗಿ ಹೋಗಿರುವ ಘಟನೆ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಿಟ್ಟನಕುರಿಕೆ ಗ್ರಾಮದಲ್ಲಿ ಸಂಭವಿಸಿದೆ.

    ಎಸ್.ಹನುಮಂತರಾಯಪ್ಪ ಎಂಬುವವರಿಗೆ ಸೇರಿರುವ ಮದ್ಲೆರ್ಲರಹಳ್ಳಿ ಸರ್ವೆ ನಂ. 28/4 ರಲ್ಲಿ ಸುಮಾರು 4 ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಬೆಳೆದಿದ್ದ 350 ತೆಂಗು ಹಾಗೂ 150 ಅಡಕೆ ಮರಗಳು ಶೇ.90 ರಷ್ಟು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ಬಂದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link