ತುಮಕೂರು :
ನಗರಕ್ಕಿಂದು ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವಿರೇಂದ್ರಹೆಗ್ಗಡೆಅವರು ಆಗಮಿಸುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬೆಳಿಗ್ಗೆ 11.30ಕ್ಕೆ ಇಲ್ಲಿನ ಕುಂಚಿಟಿಗ ಸಭಾ ಭವನದಲ್ಲಿ ಏರ್ಪಡಿಸಿರುವ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲೆಯ 5 ತಾಲೂಕಿನ ಕಾರ್ಯಕರ್ತರಿಗೆ ಹಾಗೂ ಸೇವಾ ಪ್ರತಿನಿಧಿಗಳಿಗೆ ಮಾರ್ಗದರ್ಶನ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರುಗಳಿಗೆ ಆಟೊರಿಕ್ಷಾ ವಾಹನ ವಿತರಣೆ ಮಾಡುವರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ