ಮೇ 13ರಂದು ಜಲಧಾರೆ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ
ಬೆಂಗಳೂರು: ಬೆಂಗಳೂರು,ಮೇ 6 ಜೆಡಿಎಸ್ನಿಂದ ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು ಮೇ 13ರಂದು ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶದ ಮೂಲಕ ಸಮಾಪ್ತಿಯಾಗಲಿದೆ. ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆ (ಕೋರ್ ಕಮಿಟಿ) ಯಲ್ಲಿ ವಿಸ್ತೃತವಾಗಿ ಚರ್ಚೆ … Continue reading ಮೇ 13ರಂದು ಜಲಧಾರೆ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ
Copy and paste this URL into your WordPress site to embed
Copy and paste this code into your site to embed