ಬೆಂಗಳೂರು
ಕರಾವಳಿಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ನಮ್ಮಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ .
ನಮ್ಮ ವರದಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ. ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪುತ್ತೂರು ಪ್ರವಾಸ ಮಾಡಬೇಕಿತ್ತು. ಆದರೆ ಅಲ್ಲಿನ ರೋಡ್ ಶೋ ಅನ್ನು ಕಾನೂನು ಸುವ್ಯವಸ್ಥೆ ಕಾರಣದಿಂದ ರದ್ದು ಮಾಡಲಾಗಿದೆ ಎಂದು ಬಿಜೆಪಿ ಅಧ್ಯಕ್ಷರು ಟ್ವೀಟ್ ಮಾಡಿದ್ದಾರೆ.ಕೇಂದ್ರ ಗೃಹ ಸಚಿವರಿಗೆ ಭದ್ರತೆ ನೀಡಲಾಗದ ನೀವು ಜನ ಸಾಮಾನ್ಯರನ್ನು ಹೇಗೆ ಕಾಪಾಡಿಕೊಳ್ಳುತ್ತೀರ ಎಂಬುದು ದೊಡ್ಡ ಪ್ರಶ್ನೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
