ಕಿತ್ತೂಗೆಯಲು ಏನು ಕೊತ್ತಂಬರಿ ಸೊಪ್ಪಾ? ಸಿದ್ದರಾಮಯ್ಯಗೆ ಶ್ರೀರಾಮುಲು ಪ್ರಶ್ನೆ

ಮಂಗಳೂರು: ಬಿಜೆಪಿ ಸರಕಾರವನ್ನು ಕಿತ್ತೆಸೆಯರಿ ಎಂದು ಕಾಂಗ್ರೆಸ್‌ ಪಕ್ಷದ ನಾಯಕರಾದ ಸಿದ್ದ ರಾಮಯ್ಯನವರು ಹೇಳುತ್ತಿ ದ್ದಾರೆ. ಹಾಗೆ ಕಿತ್ತೂಸೆಯಲು ಇದೇನು ಕೊತ್ತಂಬರಿ ಸೊಪ್ಪಾ? ಎಂದು ಸಾರಿಗೆ ಸಚಿವ ಹಾಗೂ ಬಿಜೆಪಿ ರಾಜ್ಯ ಕೋರ್‌ ಕಮಿಟಿ ಸದಸ್ಯ ಶ್ರೀರಾಮುಲು ಅವರು ಸಿದ್ದರಾಮಯ್ಯನವರಿಗೆ ಎದಿರೇಟು ನೀಡಿದ್ದಾರೆ. ‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​ ಮಂಗಳೂರಿನಲ್ಲಿ ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕೋರ್‌ ಕಮಿಟಿ … Continue reading ಕಿತ್ತೂಗೆಯಲು ಏನು ಕೊತ್ತಂಬರಿ ಸೊಪ್ಪಾ? ಸಿದ್ದರಾಮಯ್ಯಗೆ ಶ್ರೀರಾಮುಲು ಪ್ರಶ್ನೆ