ಜಮ್ಮು-ಕಾಶ್ಮೀರಕ್ಕೆ ನೀವು ಕೊಟ್ಟಿದ್ದಾದರೂ ಏನು : ಕೇಂದ್ರಕ್ಕೆ ರಾಹುಲ್‌ ಗಾಂಧಿ ಪ್ರಶ್ನೆ

ಶ್ರೀನಗರ:

     ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ  ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ.  ಆದರೆ ಅದರ ಬದಲಿಗೆ ‘ಬಿಜೆಪಿಯ ಬುಲ್ಡೋಜರ್’  ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

    ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ನ್ಯಾಶನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗಳು ಈ ಅತಿಕ್ರಮ ತೆರವು ವಿರುದ್ಧ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿವೆ ಮತ್ತು ತಕ್ಷಣ ಅದನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap